Tuesday, February 18, 2025
Homeವಿಡಿಯೋಕೆಪಿಸಿಸಿ ಕಛೇರಿ: “ಕೈ” ನಾಯಕರಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಪುಣ್ಯ ಸ್ಮರಣೆ!

ಕೆಪಿಸಿಸಿ ಕಛೇರಿ: “ಕೈ” ನಾಯಕರಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಪುಣ್ಯ ಸ್ಮರಣೆ!

ಸುದ್ದಿ ಸಂಗ್ರಹ: ಸುರೇಶ ಹಿರೇಮಠ, ಲಿಂಗಸಗೂರು ವರದಿಗಾರರು.

ಬೆಂಗಳೂರು:ಮಾಜಿ ಪ್ರಧಾನಿ ದಿ.ರಾಜೀವ್‌ ಗಾಂಧಿ ಅವರ ಪುಣ್ಯ ಸ್ಮರಣೆ ಅಂಗವಾಗಿ ಕೆಪಿಸಿಸಿ ಕಛೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ರಾಜೀವ್‌ ಗಾಂಧಿ ಅವರ‌ ಸ್ಮರಣಾರ್ಥವಾಗಿ ದೀಪ ಬೆಳಗಿಸಿ, ಪುಷ್ಪ ನಮನ ಸಲ್ಲಿಸಿದರು.

ಕೃಪೆ: ಸಾಮಾಜಿಕ ಜಾಲತಾಣ

ಈ ಸಂದರ್ಭದಲ್ಲಿ ಕಾರ್ಯಾಧ್ಯಕ್ಷರುಗಳಾದ ಸತೀಶ್‌ ಜಾರಕೀಹೊಳಿ,ಸಲೀಮ್‌ ಅಹ್ಮದ್‌, ಈಶ್ವರ್‌ ಖಂಡ್ರೆ, ಹರಿಪ್ರಸಾದ ಬಿ.ಕೆ., ಹೆಚ್.‌ ಎಮ್.‌ ರೇವಣ್ಣ ಸೇರಿ ಹಲವು  ನಾಯಕರು ಉಪಸ್ಥತರಿದ್ದರು.

Proprietor
Proprietorhttps://skynews-lgs.com/
Proprietor / Editor In Chief - Sky News-Read The World Today. URN-KR230001579 AIMASS ID No-571 KARNATAKA
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

Latest news