Wednesday, February 19, 2025
Homeಸುದ್ದಿಸಂಕ್ಷಿಪ್ತ ಸುದ್ದಿಗಳುಕೋವಿಡ್-19: ಸೋಂಕಿನಿಂದ ಮೃತಪಟ್ಟ ಪತ್ರಕರ್ತ ಕುಟುಂಬ ಸದಸ್ಯರಿಗೆ “ JWS ” ನಿಂದ ನೆರವು -...

ಕೋವಿಡ್-19: ಸೋಂಕಿನಿಂದ ಮೃತಪಟ್ಟ ಪತ್ರಕರ್ತ ಕುಟುಂಬ ಸದಸ್ಯರಿಗೆ “ JWS ” ನಿಂದ ನೆರವು – ಮಾಹಿತಿ ಪಡೆಯುತ್ತಿರುವ ಕೇಂದ್ರ – ಮಾಹಿತಿ ಒದಗಿಸಲು ಡಾ. ಕೆ ಸುಧಾಕರ್ ಮನವಿ !

ಸಧ್ಯದ ಸಂಕ್ಷಿಪ್ತ ಸುದ್ದಿ:

“ಕೋವಿಡ್-19 ಸೋಂಕಿನಿಂದ ಮೃತಪಟ್ಟ ಪತ್ರಕರ್ತರ ಕುಟುಂಬ ಸದಸ್ಯರಿಗೆ ಪತ್ರಕರ್ತರ ಕಲ್ಯಾಣ ಯೋಜನೆ (JWS) ಅಡಿಯಲ್ಲಿ ನೆರವು ನೀಡಲು ಕೇಂದ್ರ ಸರ್ಕಾರ ಮಾಹಿತಿ ಕಲೆ ಹಾಕುತ್ತಿದೆ. ಅಗಲಿದ ಪತ್ರಕರ್ತರ ಕುಟುಂಬ ಸದಸ್ಯರು ಈ ಕೆಳಕಂಡಂತೆ ಮಾಹಿತಿ ಒದಗಿಸಬೇಕೆಂದು ಮನವಿ ಮಾಡುತ್ತೇನೆ.”_ ಡಾ. ಕೆ ಸುಧಾಕರ್‌, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು.

Proprietor
Proprietorhttps://skynews-lgs.com/
Proprietor / Editor In Chief - Sky News-Read The World Today. URN-KR230001579 AIMASS ID No-571 KARNATAKA
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

Latest news