Wednesday, February 19, 2025
Homeಇತರೆ ರಾಜ್ಯಗಳುಗ್ವಾಲಿಯರ್ ರಸ್ತೆ ಅಪಘಾತ: ಮಾನ್ಯ ಪ್ರಧಾನಮಂತ್ರಿ ಸಂತಾಪ -ಸಂತ್ರಸ್ತರಿಗೆ ಪರಿಹಾರ ಘೋಷಣೆ !

ಗ್ವಾಲಿಯರ್ ರಸ್ತೆ ಅಪಘಾತ: ಮಾನ್ಯ ಪ್ರಧಾನಮಂತ್ರಿ ಸಂತಾಪ -ಸಂತ್ರಸ್ತರಿಗೆ ಪರಿಹಾರ ಘೋಷಣೆ !

ಮಧ್ಯಪ್ರದೇಶ: ಗ್ವಾಲಿಯರ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಜೀವ ಕಳೆದುಕೊಂಡ ಕುಟುಂಬಗಳಿಗೆ, ಮಾನ್ಯ ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಅಲ್ಲದೇ, ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರು,  ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಹತ್ತಿರದ ಬಂಧುಗಳಿಗೆ ಪ್ರಧಾನಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿಗಳ ಪರಿಹಾರವನ್ನು ಅನುಮೋದಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡವರಿಗೆ 50,000 ರೂ. ಪರಿಹಾರವನ್ನೂ ಘೋಷಿಸಲಾಗಿದೆ.

(ಮಾಹಿತಿ ಕೃಪೆ: ಪಿಐಬಿಕೆ)

Proprietor
Proprietorhttps://skynews-lgs.com/
Proprietor / Editor In Chief - Sky News-Read The World Today. URN-KR230001579 AIMASS ID No-571 KARNATAKA
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

Latest news