ಸಂಕ್ಷಿಪ್ತ ಸುದ್ದಿ:
ಪ್ರಧಾನಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆಯಡಿ ಬಳ್ಳಾರಿಯ ವಿಜಯನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸೂಪರ್ ಸ್ಪೆಷಾಲಿಟಿ ಟ್ರಾಮಾ ಘಟಕವನ್ನು ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪ, ಹಾಗು ಮಾನ್ಯ ಕೇಂದ್ರ ಆರೋಗ್ಯ ಸಚಿವ ಶ್ರೀ ಡಿ. ಹರ್ಷವರ್ಧನ್, ಇಂದು ಆನ್ ಲೈನ್ ಮೂಲಕ ಉದ್ಘಾಟಿಸಿದರು.



ಈ ಸಂದರ್ಭದಲ್ಲಿ ಮಾನ್ಯ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಸುಧಾಕರ್ ಕೆ. ಅವರು ಸೇರಿದಂತೆ ಹಲವು ಸಿಬ್ಬಂದಿಯವರು ಹಾಜರಿದ್ದರು.