Thursday, February 20, 2025

ಪ್ರಮುಖ ಸುದ್ದಿಗಳು !

  1. ಕಾರವಾರ: ತೆರೆದ ನೀರಿನ ಪಂಜರ ಕೃಷಿ ಯೋಜನೆ ಜಾರಿ – ಪರಿಶಿಷ್ಟ ಜಾತಿಯವರಿಗೆ ಉಚಿತ ತರಬೇತಿ, ಪರಿಕರಗಳ ಪೂರೈಕೆ_ ಕೇಂದ್ರೀಯ ಸಮುದ್ರ ಮೀನುಗಾರಿಕಾ ಸಂಶೋಧನಾ ಸಂಸ್ಥೆ.
  2. ಬಾಕ್ಸಿಂಗ್ ಸ್ಪರ್ಧೆಯಲ್ಲಿ ಸತೀಶ್ ಕುಮಾರ್ ಸೂಪರ್ ಹೆವಿ ವ್ಹೇಟ್ ನ 91 ಕೆ.ಜಿ.ವಿಭಾಗದ ಪ್ರಿ ಕ್ವಾರ್ಟರ್ ಫೈನಲ್ ನಲ್ಲಿ ಅವರು ಒಮ್ಮೆಕಾದ ರಿಕಾರ್ಡೊ ಬ್ರೌನ್ ಅವರನ್ನು 4-1 ಅಂಕಗಳಿಂದ ಮಣಿಸಿ, ಅಂತಿಮ 8ರ ಘಟ್ಟಕ್ಕೆ ಅರ್ಹತೆ ಪಡೆದರು.
  3. NEP 2020 ರ ಅಡಿಯಲ್ಲಿ ‘ಎಲ್ಲರಿಗೂ ಸಮಾನ ಮತ್ತು ಪ್ರವೇಶಿಸಬಹುದಾದ ಶಿಕ್ಷಣ’ ದ ದೂರದೃಷ್ಟಿಯ ಭಾಗವಾಗಿ ವಲಸೆ ಕಾರ್ಮಿಕರ ಮತ್ತು ಶಾಲೆಯಿಂದ ಹೊರಗಿರುವ ಮಕ್ಕಳನ್ನು ಗುರುತಿಸಲು ಮತ್ತು ಪ್ರವೇಶಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಾರ್ಗಸೂಚಿ ಹೊರಡಿಸಿದೆ
  4. ಎಲ್ಲಾ ರಸ್ತೆಗಳು ಒಂದೇ ರೀತಿ ಇರುವುದಿಲ್ಲ, ಅಪಾಯಗಳೂ ಒಂದೇ ರೀತಿ ಸಂಭವಿಸುವುದಿಲ್ಲ. ಯಾವುದೇ ರಸ್ತೆಯಿದ್ದರೂ ಜಾಗರೂಕತೆಯಿಂದ ವಾಹನ ಚಲಾಯಿಸಿ. ಸುರಕ್ಷಿತವಾಗಿರಿ.”_KSRSA
  5. ಜಪಾನ್ ನ ಟೋಕಿಯೊದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಭರವಸೆಯ ಶಟ್ಲರ್ ಪಿ.ವಿ. ಸಿಂಧು, ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದ್ದಾರೆ.
  6. ಕೋವಿಡ್-19 ನಿರ್ವಹಣೆಗೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಜಿಲ್ಲೆ ಹಾಗೂ ಸಂಬಂಧಿತ ಎಲ್ಲ ಸ್ಥಳೀಯ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ನಿರ್ದೇಶನಗಳನ್ನು ನೀಡುವಂತೆ, ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ.
  7. ಅಮೆರಿಕದ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕೆನ್ – ಪ್ರಧಾನಿ ನರೇಂದ್ರ ಮೋದಿ ಭೇಟಿ
  8. ಇಲ್ಲಿಯವರೆಗೆ ನೀಡಲಾದ ಒಟ್ಟು ಲಸಿಕೆ ಪ್ರಮಾಣ 45,07,06,257. ಕಳೆದ 24 ಗಂಟೆಗಳಲ್ಲಿ ನೀಡಲಾಗಿರುವ ಲಸಿಕೆ ಪ್ರಮಾಣ 43,92,697.  (29 ಜುಲೈ, 2021, ಬೆಳಗ್ಗೆ 8.00 )
  9. “ಅಭಿವೃದ್ಧಿ ವಿಚಾರದಲ್ಲಿ ನೂತನ ಮುಖ್ಯಮಂತ್ರಿಗೆ ಎಲ್ಲಾ ರೀತಿಯ ಸಹಕಾರ” – ಸಿದ್ದರಾಮಯ್ಯ
  10. ರಾಷ್ಟ್ರೀಯ ಶಿಕ್ಷಣ ನೀತಿ-2020-ಎನ್.ಇ.ಪಿ. ಮತ್ತು ಆತ್ಮ ನಿರ್ಭರ್ ಭಾರತ್ ಅಭಿಯಾನಕ್ಕೆ ಅನುಗುಣವಾಗಿ, ಮನೋವೈದ್ಯರಿಗಾಗಿ COVID-19 ಮಧ್ಯೆ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಕುಟುಂಬಕ್ಕೆ ಮಾನಸಿಕ ಸಾಮಾಜಿಕ ಬೆಂಬಲವನ್ನು ಒದಗಿಸಲು ಮನೋದರ್ಪನ್ ಜಾರಿಗೆ ತರಲಾಗಿದೆ.
  11. “ವಿಶ್ವ ಹುಲಿ ದಿನ”. ಪ್ರತಿ ವರ್ಷ ಜುಲೈ 29 ರಂದು ಅಂತಾರಾಷ್ಟ್ರೀಯ ಹುಲಿ ದಿನವನ್ನು ಆಚರಿಸಲಾಗುತ್ತದೆ. ಹುಲಿಗಳ ನೈಸರ್ಗಿಕ ಆವಾಸಸ್ಥಾನಗಳನ್ನು ರಕ್ಷಿಸಲು ಜಾಗತಿಕ ವ್ಯವಸ್ಥೆಯನ್ನು ಉತ್ತೇಜಿಸುವುದು ಮತ್ತು ಹುಲಿ ಸಂರಕ್ಷಣಾ ವಿಷಯಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮತ್ತು ಬೆಂಬಲವನ್ನು ನೀಡುವುದು ಈ ದಿನದ ಹಿಂದಿನ ಮುಖ್ಯ ಉದ್ದೇಶವಾಗಿದೆ.
  12. ಇಂದು ವಿಶ್ವ ಹುಲಿ ದಿನ. ನಮ್ಮ ರಾಷ್ಟ್ರೀಯ ಪ್ರಾಣಿಯಾಗಿರುವ ಹುಲಿಗಳ ಸಂರಕ್ಷಣೆ, ಅವುಗಳ ನೈಸರ್ಗಿಕ ಆವಾಸಸ್ಥಾನಗಳ ರಕ್ಷಣೆಯ ನಿಟ್ಟಿನಲ್ಲಿ ನಮ್ಮ ಕರ್ತವ್ಯಗಳನ್ನು ನಿರ್ವಹಿಸುವ ದೃಢ ಸಂಕಲ್ಪ ನಮ್ಮೆಲ್ಲರದ್ದಾಗಲಿ. ವಿಶ್ವದಲ್ಲಿ ಅತಿ ಹೆಚ್ಚು ಹುಲಿಗಳಿರುವ ಭಾರತದಲ್ಲಿ, ಕರ್ನಾಟಕ ಹುಲಿ ಸಂರಕ್ಷಣೆಯಲ್ಲಿ ಸದಾ ಮುಂದಿದೆ.”_ ಬಸವರಾಜ  ಬೊಮ್ಮಾಯಿ, ಮುಖ್ಯಮಂತ್ರಿಗಳು.

Proprietor
Proprietorhttps://skynews-lgs.com/
Proprietor / Editor In Chief - Sky News-Read The World Today. URN-KR230001579 AIMASS ID No-571 KARNATAKA
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

Latest news