Saturday, March 22, 2025
Homeಸುದ್ದಿಸಂಕ್ಷಿಪ್ತ ಸುದ್ದಿಗಳುಬದಾಮಿ: ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಚಾಲನೆ – ಉಭಯ ಪಕ್ಷಗಳ ಗಣ್ಯರು ಭಾಗಿ.

ಬದಾಮಿ: ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಚಾಲನೆ – ಉಭಯ ಪಕ್ಷಗಳ ಗಣ್ಯರು ಭಾಗಿ.

ಸಧ್ಯದ ಸಂಕ್ಷಿಪ್ತ ಸುದ್ದಿ:

ಬದಾಮಿ: ತಾಲೂಕಿನ ಮುಷ್ಠಿಗೇರಿ ಗ್ರಾಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಿರ್ಮಿಸಲಾಗಿರುವ ಎರಡು ಪ್ರೌಢಶಾಲೆ ಕೊಠಡಿಗಳನ್ನು ಮಾನ್ಯ  ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಬಿ  ಶ್ರೀರಾಮುಲು  ಮತ್ತು ಪ್ರತಿಪಕ್ಷದ ನಾಯಕರು ಹಾಗೂ ಶಾಸಕರಾದ  ಸಿದ್ಧರಾಮಯ್ಯನವರು ಉದ್ಘಾಟಿಸಿದರು ಮತ್ತು

ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಘದಿಂದ ನಿರ್ಮಿಸಲಾಗುತ್ತಿರುವ ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗೆ ಶಂಕುಸ್ಥಾಪನೆ ನೆರವೇರಿಸಿದರು, ಜೊತೆಗೆ ಮಾನ್ಯ ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಬಾಗಲಕೋಟೆ ಜಿಲ್ಲಾ ಪಂಚಾಯತ್‌ ಅಧ್ಯಕ್ಷರಾದ ಬಾಯಕ್ಕ ಮೇಟಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಇಲಾಖಾ ಸಂಬಂಧಿತ ಅಧಿಕಾರಿ ವರ್ಗ ಹಾಗೂ ಗ್ರಾಮದ ಮುಖಂಡರುಗಳು ಹಾಜರಿದ್ದರು.

Proprietor
Proprietorhttps://skynews-lgs.com/
Proprietor / Editor In Chief - Sky News-Read The World Today. URN-KR230001579 AIMASS ID No-571 KARNATAKA
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

Latest news