Thursday, February 20, 2025
Homeಸುದ್ದಿಸಂಕ್ಷಿಪ್ತ ಸುದ್ದಿಗಳುಬೆಂಗಳೂರು: ಕೋವಿಡ್-‌19 ನಿಯಂತ್ರಣಕ್ಕೆ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪ ಅವರ ವಲಯವಾರು ಸಭೆಗಳು!

ಬೆಂಗಳೂರು: ಕೋವಿಡ್-‌19 ನಿಯಂತ್ರಣಕ್ಕೆ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪ ಅವರ ವಲಯವಾರು ಸಭೆಗಳು!

ಸಂಕ್ಷಿಪ್ತ ಸುದ್ದಿ:

ಬೆಂಗಳೂರು: ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪ ರವರು ಕೋವಿಡ್19 ನಿಯಂತ್ರಣಕ್ಕೆ ಸಂಬಂಧಿಸಿದಂತೆ, ಇಂದು ಇಡೀ ದಿನ ಬೆಂಗಳೂರಿನ ರಾಜರಾಜೇಶ್ವರಿನಗರ ವಲಯ, ದಾಸರಹಳ್ಳಿ ವಲಯ, ಬೊಮ್ಮನಹಳ್ಳಿ ವಲಯ ಹಾಗು ಮಹದೇವಪುರ ವಲಯಗಳ, ಸತತ ವಲಯವಾರು ಸಭೆಗಳನ್ನು ನಡೆಸಿದರು. ಸಂಬಂಧಿಸಿದ ವಲಯ ಉಸ್ತುವಾರಿ ಸಚಿವರು, ಮುಖ್ಯಕಾರ್ಯದರ್ಶಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.

Proprietor
Proprietorhttps://skynews-lgs.com/
Proprietor / Editor In Chief - Sky News-Read The World Today. URN-KR230001579 AIMASS ID No-571 KARNATAKA
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

Latest news