Sunday, April 20, 2025
Homeಸುದ್ದಿಸಂಕ್ಷಿಪ್ತ ಸುದ್ದಿಗಳುಬೆಂಗಳೂರು: ಸಿ ಎಂ, ಬಿ ಎಸ್ ಯಡಿಯೂರಪ್ಪ ಅವರಿಂದ 'ವಾರ್ತಾ ಜನಪದ' ಮಾಸಪತ್ರಿಕೆಯ ನವೀಕೃತ ಸಂಚಿಕೆ...

ಬೆಂಗಳೂರು: ಸಿ ಎಂ, ಬಿ ಎಸ್ ಯಡಿಯೂರಪ್ಪ ಅವರಿಂದ ‘ವಾರ್ತಾ ಜನಪದ’ ಮಾಸಪತ್ರಿಕೆಯ ನವೀಕೃತ ಸಂಚಿಕೆ ಬಿಡುಗಡೆ.

ಸಂಕ್ಷಿಪ್ತ ಸುದ್ದಿ:

ಬೆಂಗಳೂರು: ಮಾನ್ಯ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಿಸುತ್ತಿರುವ ‘ವಾರ್ತಾ ಜನಪದ’ ಮಾಸಪತ್ರಿಕೆಯ ನವೀಕೃತ ಸಂಚಿಕೆಯನ್ನು ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿಗಳ ಸಲಹೆಗಾರರಾದ ಎಂ.ಲಕ್ಷ್ಮೀನಾರಾಯಣ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಂಜುಮ್ ಪರ್ವೇಜ್ ಹಾಗೂ ಆಯುಕ್ತ ಡಾ. ಪಿ ಎಸ್ ಹರ್ಷ ಉಪಸ್ಥಿತರಿದ್ದರು.

Proprietor
Proprietorhttps://skynews-lgs.com/
Proprietor / Editor In Chief - Sky News-Read The World Today. URN-KR230001579 AIMASS ID No-571 KARNATAKA
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

Latest news