Thursday, February 20, 2025
Homeಸುದ್ದಿಸಂಕ್ಷಿಪ್ತ ಸುದ್ದಿಗಳುಬೆಳಗಾವಿ: “ಅಂಗಡಿ” ನಿವಾಸಕ್ಕೆ ನಳೀನ್ ಕುಮಾರ್ ಕಟೀಲ್ ಭೇಟಿ - ಕುಟುಂಸ್ಥರಿಗೆ ಸಾಂತ್ವಾನ.

ಬೆಳಗಾವಿ: “ಅಂಗಡಿ” ನಿವಾಸಕ್ಕೆ ನಳೀನ್ ಕುಮಾರ್ ಕಟೀಲ್ ಭೇಟಿ – ಕುಟುಂಸ್ಥರಿಗೆ ಸಾಂತ್ವಾನ.

ಸಂಕ್ಷಿಪ್ತ ಸುದ್ದಿ:

ಬೆಳಗಾವಿ: ಅಕಾಲಿಕವಾಗಿ ನಿಧನರಾದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾದ ದಿವಂಗತ ಸುರೇಶ್ ಅಂಗಡಿ ಅವರ ನಿವಾಸಕ್ಕೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷರಾದ ನಳೀನ್‌ ಕುಮಾರ್‌, ಸುರೇಶ್‌ ಅಂಗಡಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಎಲ್ಲಾ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ತೆಂಗಿನಕಾಯಿ, ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ, ಪಕ್ಷದ ಪ್ರಮುಖರು, ಶಾಸಕರು, ಹಾಗೂ ಇತರ ಕಾರ್ಯಕರ್ತರು ಉಪಸ್ಥಿತರಿದ್ದರು.

Proprietor
Proprietorhttps://skynews-lgs.com/
Proprietor / Editor In Chief - Sky News-Read The World Today. URN-KR230001579 AIMASS ID No-571 KARNATAKA
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

Latest news