Monday, February 17, 2025
Homeಸುದ್ದಿಸಂಕ್ಷಿಪ್ತ ಸುದ್ದಿಗಳುರಾಯಚೂರು: “ಗಸ್ತಿ” ನಿವಾಸಕ್ಕೆ ನಳೀನ್ ಕುಮಾರ್ ಕಟೀಲ್ ಭೇಟಿ – ಕುಟುಂಬಸ್ಥರಿಗೆ ಸಾಂತ್ವಾನ !

ರಾಯಚೂರು: “ಗಸ್ತಿ” ನಿವಾಸಕ್ಕೆ ನಳೀನ್ ಕುಮಾರ್ ಕಟೀಲ್ ಭೇಟಿ – ಕುಟುಂಬಸ್ಥರಿಗೆ ಸಾಂತ್ವಾನ !

ಸಂಕ್ಷಿಪ್ತ ಸುದ್ದಿ:

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷರಾದ ನಳೀನ್‌ ಕುಮಾರ್‌ ಕಟೀಲ್‌ ಅವರು, ಇತ್ತೀಚಿಗೆ ಅಕಾಲಿಕವಾಗಿ ನಿಧನರಾದ ರಾಜ್ಯಸಭಾ ಸದಸ್ಯ ದಿವಂಗತ  ಅಶೋಕ್ ಗಸ್ತಿ ಅವರ ನಿವಾಸಕ್ಕೆ ಭೇಟಿ ನೀಡಿ, “ ಗಸ್ತಿ” ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್‌ ಕುಮಾರ್‌, ಸಂಸದರಾದ ಭಗವಂತ ಖೂಬಾ, ಶಾಸಕರಾದ ಡಾ. ಶಿವರಾಜ ಪಾಟೀಲ್‌, ಲಿಂಗಸಗೂರು ಮಾಜಿ ಶಾಸಕರಾದ ಮಾನಪ್ಪ ವಜ್ಜಲ್‌ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

Proprietor
Proprietorhttps://skynews-lgs.com/
Proprietor / Editor In Chief - Sky News-Read The World Today. URN-KR230001579 AIMASS ID No-571 KARNATAKA
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

Latest news