ಬೆಂಗಳೂರು: ರಾಜ್ಯದಲ್ಲಿ ಚಿತ್ರನಗರಿ ನಿರ್ಮಾಣ ಮಾಡುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಟಿ.ಎಸ್.ನಾಗಾಭರಣ ಅವರ ನೇತೃತ್ವದಲ್ಲಿ ಚಿತ್ರರಂಗದ ಗಣ್ಯರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಇಂದು ಭೇಟಿ ಮಾಡಿ ಮನವಿ ಸಲ್ಲಿಸಿದರು.
ನಿರ್ದೇಶಕರಾದ ರಾಜೇಂದ್ರ ಸಿಂಗ್ ಬಾಬು, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಹಿರಿಯ ಕಲಾವಿದರಾದ ಸುಂದರ್ ರಾಜ್ ತರಬೇತಿರು ಈ ನಿಯೋಗದಲ್ಲಿದ್ದರು.

ಕಂದಾಯ ಸಚಿವ ಆರ್ ಅಶೋಕ್, ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ, ಶಾಸಕ ಸತೀಶ್ ರೆಡ್ಡಿ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
_with inputs of twitt