Monday, February 24, 2025
Homeಸುದ್ದಿಸಂಕ್ಷಿಪ್ತ ಸುದ್ದಿಗಳುಕಲಬುರ್ಗಿ : ಗಾಣಿಗಾಪುರ ದತ್ತಾತ್ರೇಯ ದೇಗುಲಕ್ಕೆ ಮಾನ್ಯ ಡಿ.ಕೆ.ಶಿ. ಭೇಟಿ – ಹಲವಾರು ನಾಯಕರು...

ಕಲಬುರ್ಗಿ : ಗಾಣಿಗಾಪುರ ದತ್ತಾತ್ರೇಯ ದೇಗುಲಕ್ಕೆ ಮಾನ್ಯ ಡಿ.ಕೆ.ಶಿ. ಭೇಟಿ – ಹಲವಾರು ನಾಯಕರು ಭಾಗಿ !

ಸಂಕ್ಷಿಪ್ತ ಸುದ್ದಿ:

ಕಲಬುರ್ಗಿ: ಜಿಲ್ಲೆಯ ಗಾಣಿಗಾಪುರದ ಶ್ರೀ ದತ್ತಾತ್ರೇಯ ಸ್ವಾಮಿ ದೇಗುಲಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಹಾಗೂ ಚಿತ್ತಾಪುರ ಶಾಸಕರಾದ ಪ್ರಿಯಾಂಕ್‌ ಖರ್ಗೆ, ಶರಣಪ್ರಕಾಶ ಪಾಟೀಲ್, ಶಾಸಕರಾದ ಅಜೇಯ್ ಕುಮಾರ್ ಸಿಂಗ್, ಎಂ.ವೈ ಪಾಟೀಲ್, ಮಾಜಿ ಶಾಸಕ ಅಲ್ಲಮಪ್ರಭು ಪಾಟೀಲ್ ಮತ್ತಿತರು ಉಪಸ್ಥಿತರಿದ್ದರು.

Proprietor
Proprietorhttps://skynews-lgs.com/
Proprietor / Editor In Chief - Sky News-Read The World Today. URN-KR230001579 AIMASS ID No-571 KARNATAKA
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

Latest news