Thursday, February 20, 2025
Homeಸುದ್ದಿಸಂಕ್ಷಿಪ್ತ ಸುದ್ದಿಗಳುಬೆಂಗಳೂರು: “67ನೇ ಅಖಿಲ ಭಾರತ ಸಹಕಾರ ಸಪ್ತಾಹ – 2020” – ಸಿ.ಎಂ. ಬಿ.ಎಸ್. ಯಡಿಯೂರಪ್ಪ...

ಬೆಂಗಳೂರು: “67ನೇ ಅಖಿಲ ಭಾರತ ಸಹಕಾರ ಸಪ್ತಾಹ – 2020” – ಸಿ.ಎಂ. ಬಿ.ಎಸ್. ಯಡಿಯೂರಪ್ಪ ಅವರ ಭಾಷಣದ ಪ್ರಮುಖ ಅಂಶಗಳು.

ಸಂಕ್ಷಿಪ್ತ ಸುದ್ದಿ:

ಬೆಂಗಳೂರು: ಸಹಕಾರ ಇಲಾಖೆ ಆಯೋಜಿಸಿದ್ದ “67ನೇ ಅಖಿಲ ಭಾರತ ಸಹಕಾರ ಸಪ್ತಾಹ – 2020” ಅನ್ನು ಮಾನ್ಯ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ಅವರು ಉದ್ಘಾಟಿಸಿದರು.

ಮುಖ್ಯಮಂತ್ರಿ ಬಿ.ಎಸ್.‌ ವೈ. ಅವರು ಮಾಡಿದ ಭಾಷಣದ ಪ್ರಮುಖಾಂಶಗಳು;

ಇದೇ ಸಂದರ್ಭದಲ್ಲಿ ಸಾಧಕರಿಗೆ ಸಹಕಾರ ರತ್ನ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.

ಸಹಕಾರ ಸಚಿವರು ಸೇರಿದಂತೆ ಅನೇಕ ಸಚಿವರುಗಳು, ಶಾಸಕರು, ಗಣ್ಯಮಾನ್ಯರು ಸಪ್ತಾಹ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Proprietor
Proprietorhttps://skynews-lgs.com/
Proprietor / Editor In Chief - Sky News-Read The World Today. URN-KR230001579 AIMASS ID No-571 KARNATAKA
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

Latest news