Sunday, February 23, 2025
Homeಸುದ್ದಿಸಂಕ್ಷಿಪ್ತ ಸುದ್ದಿಗಳುವಿಜಯಪುರ: ತಾಳಿಕೋಟೆ ಬಸ್ ಘಟಕದ ಸಿಬ್ಬಂದಿ ವಸತಿಗೃಹಗಳ ಕಟ್ಟಡ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ...

ವಿಜಯಪುರ: ತಾಳಿಕೋಟೆ ಬಸ್ ಘಟಕದ ಸಿಬ್ಬಂದಿ ವಸತಿಗೃಹಗಳ ಕಟ್ಟಡ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ !

ಸಂಕ್ಷಿಪ್ತ ಸುದ್ದಿ:

ವಿಜಯಪುರ: ಜಿಲ್ಲೆಯ ತಾಳಿಕೋಟೆ ಬಸ್ ಘಟಕದ ಸಿಬ್ಬಂದಿ ವಸತಿಗೃಹಗಳ ಕಟ್ಟಡ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ (ಅಡಿಗಲ್ಲು) ಸಮಾರಂಭವನ್ನು ಇಂದು, ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಶ್ರೀ ಲಕ್ಷ್ಮಣ ಸವದಿ ಅವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾನ್ಯ ಶಾಸಕರಾದ ಎ. ಎಸ್. ಪಾಟೀಲ್ ನಡಹಳ್ಳಿ ಹಾಗೂ ಜಿಲ್ಲೆಯ, ತಾಲೂಕಿನ ಮುಖಂಡರು, ಅಧಿಕಾರಿಗಳು ಉಪಸ್ಥಿತರಿದ್ದರು.

Proprietor
Proprietorhttps://skynews-lgs.com/
Proprietor / Editor In Chief - Sky News-Read The World Today. URN-KR230001579 AIMASS ID No-571 KARNATAKA
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

Latest news