Thursday, February 20, 2025
Homeಸುದ್ದಿಸಂಕ್ಷಿಪ್ತ ಸುದ್ದಿಗಳುಶಿವಮೊಗ್ಗ: ಕೋವಿಡ್-19 ಸಹಾಯವಾಣಿ ಕೇಂದ್ರ – ತುರ್ತು ಸೇವೆಗಾಗಿ ಸಂಪರ್ಕಿಸಲು ಸಂಸದ ಬಿ ವೈ ಆರ್...

ಶಿವಮೊಗ್ಗ: ಕೋವಿಡ್-19 ಸಹಾಯವಾಣಿ ಕೇಂದ್ರ – ತುರ್ತು ಸೇವೆಗಾಗಿ ಸಂಪರ್ಕಿಸಲು ಸಂಸದ ಬಿ ವೈ ಆರ್ ಮನವಿ !

ಟ್ವೀಟ್‌ ಕಾರ್ನರ್:

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕೊರೋನಾ ಬಾಧೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಸಹಾಯ ಹಸ್ತ ಹಾಗೂ ಸೇವೆ ಒದಗಿಸಲು ನನ್ನ ಕಚೇರಿಯಲ್ಲಿ ಕೊರೋನಾ ಸಹಾಯವಾಣಿ ಕೇಂದ್ರವನ್ನು ಆರಂಭಿಸಲಾಗಿದೆ. ತುರ್ತು ಸೇವೆಗಾಗಿ ಕ್ಷೇತ್ರದ ಜನತೆಯು ಸಂಬಂಧ ನಿಯೋಜಿತರಾದ ಪ್ರಮುಖರನ್ನು ಸಂಪರ್ಕಿಸಬೇಕೆಂದು ಮನವಿ ಮಾಡುತ್ತೇನೆ._ ಶ್ರೀ ಬಿ ವೈ ರಾಘವೇಂದ್ರ,  ಮಾನ್ಯ ಸಂಸದರು, ಶಿವಮೊಗ್ಗ ಲೋಕಸಭಾ ಕ್ಷೇತ್ರ.

Proprietor
Proprietorhttps://skynews-lgs.com/
Proprietor / Editor In Chief - Sky News-Read The World Today. URN-KR230001579 AIMASS ID No-571 KARNATAKA
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

Latest news