Sunday, February 23, 2025
Homeಕರ್ನಾಟಕಬೆಂಗಳೂರು: ಕಾರ್ಮಿಕ ಇಲಾಖೆ ವತಿಯಿಂದ ಕಿರು ಹೊತ್ತಿಗೆ ಬಿಡುಗಡೆ.

ಬೆಂಗಳೂರು: ಕಾರ್ಮಿಕ ಇಲಾಖೆ ವತಿಯಿಂದ ಕಿರು ಹೊತ್ತಿಗೆ ಬಿಡುಗಡೆ.

ಸಂಕ್ಷಿಪ್ತ ಸುದ್ದಿ:

ಬೆಂಗಳೂರು: ವಿಕಾಸಸೌಧದ ಕಚೇರಿಯಲ್ಲಿ ಕೋವಿಡ್ 19 ಸಂದರ್ಭದಲ್ಲಿ ಕಾರ್ಮಿಕ ಜೀವನವನ್ನು ಸುಗಮಗೊಳಿಸುವುದಕ್ಕೆ ಕಾರ್ಮಿಕ ಇಲಾಖೆ ವತಿಯಿಂದ ಕೈಗೊಂಡ ಕಾರ್ಯಕ್ರಮ ಮಾಹಿತಿಯುಳ್ಳ ಕಿರು ಹೊತ್ತಿಗೆಯನ್ನು ಮಾನ್ಯ ಕಾರ್ಮಿಕ ಸಚಿವರಾದ ಶಿವರಾಮ್‌ ಹೆಬ್ಬಾರ್‌ ಅವರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಇಲಾಖಾ ಸಂಬಂಧಿತ ಹಿರಿಯ ಅಧಿಕಾರಿ ವೃಂದವು ಉಪಸ್ಥಿತವಿತ್ತು.

ನಮಿಸುವ ಕೈಗಳಿಗಿಂತ ದುಡಿಯುವ ಕೈಗಳು ಶ್ರೇಷ್ಠ, ರಾಜ್ಯದ ಕಾರ್ಮಿಕ ಶ್ರೇಯೋಭಿವೃದ್ದಿಗೆ ಕೈಗೊಂಡ ಕಾರ್ಯಕ್ರಮಗಳ ಸಮಗ್ರ ಮಾಹಿತಿ ಕಿರು ಹೊತ್ತಿಗೆ ಹೊಂದಿರಲಿದೆ. ಕಾರ್ಮಿಕರ ಕಲ್ಯಾಣವೇ ನಮ್ಮ ಗುರಿ !_ ಶ್ರೀ ಶಿವರಾಮ್‌ ಹೆಬ್ಬಾರ್‌, ಮಾನ್ಯ ಕಾರ್ಮಿಕ ಸಚಿವರು.

Proprietor
Proprietorhttps://skynews-lgs.com/
Proprietor / Editor In Chief - Sky News-Read The World Today. URN-KR230001579 AIMASS ID No-571 KARNATAKA
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

Latest news