Sunday, February 23, 2025
Homeಕರ್ನಾಟಕಕೃಷಿ ವಿವಿ 11ನೇ ಘಟಿಕೋತ್ಸವ – ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರಿಂದ ಪದವಿ ಪ್ರದಾನ...

ಕೃಷಿ ವಿವಿ 11ನೇ ಘಟಿಕೋತ್ಸವ – ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರಿಂದ ಪದವಿ ಪ್ರದಾನ !

ರಾಯಚೂರು: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ 11ನೇ ಘಟಿಕೋತ್ಸವದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಒಟ್ಟು 303 ಸ್ನಾತಕ, 107 ಸ್ನಾತಕೋತ್ತರ ಹಾಗೂ 26 ಡಾಕ್ಟರೇಟ್ ಪದವಿಗಳನ್ನು ಪ್ರದಾನ ಮಾಡಿದರು. ಜೊತೆಗೆ ಸ್ನಾತಕ ಪದವಿಯಲ್ಲಿ 21 ಚಿನ್ನದ ಪದಕ, ಸ್ನಾತಕೋತ್ತರ ಪದವಿಯಲ್ಲಿ 14 ಚಿನ್ನದ ಪದಕ ಹಾಗೂ ಡಾಕ್ಟರೇಟ್ ಪದವಿಯಲ್ಲಿ 10 ಚಿನ್ನದ ಪದಕಗಳನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿದ್ಯಾರ್ಥಿಗಳಿಗೆ ಪ್ರದಾನ ಮಾಡಿದರು.


ಚಿನ್ನದ ಪದಕ ಪಡೆದ ವಿದ್ಯಾರ್ಥಿಗಳ ಪೈಕಿ, ಕೇರಳ ಮೂಲದ ರಾಯಚೂರು ಕೃಷಿ ವಿವಿಯ ಬಿಎಸ್​ಸಿ ಅಗ್ರಿಕಲ್ಚರ್ ವಿದ್ಯಾರ್ಥಿನಿ ಗೀತಿಕಾ ಟಿ.ವಿ ಒಟ್ಟು 6 ಚಿನ್ನದ ಪದಕ ಪಡೆದು ಸಾಧನೆ ಮಾಡಿದ್ದಾರೆ.

Advertisement

Proprietor
Proprietorhttps://skynews-lgs.com/
Proprietor / Editor In Chief - Sky News-Read The World Today. URN-KR230001579 AIMASS ID No-571 KARNATAKA
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

Latest news