Sunday, April 20, 2025
Homeಕರ್ನಾಟಕವಿಧಾನ ಪರಿಷತ್ ಚುನಾವಣೆ: ಅಧಿಕಾರಿಗಳಿಗೆ ತರಬೇತಿ ಕಾರ್ಯಗಾರ.

ವಿಧಾನ ಪರಿಷತ್ ಚುನಾವಣೆ: ಅಧಿಕಾರಿಗಳಿಗೆ ತರಬೇತಿ ಕಾರ್ಯಗಾರ.

ಸದ್ಯದ ಸಂಕ್ಷಿಪ್ತ ಸುದ್ದಿ.

ರಾಯಚೂರು: ವಿಧಾನ ಪರಿಷತ್ ಚುನಾವಣೆಯ ರಾಯಚೂರು, ಕೊಪ್ಪಳ ಮತಕ್ಷೇತ್ರದ ಚುನಾವಣಾ ವೀಕ್ಷಕರಾದ ಎನ್.ಜಯರಾಮ ಅವರು ಶನಿವಾರ ದಂದು ನಗರದ ಪಂಡಿತ ಜಂಬಲದಿನ್ನಿ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ  ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ಕಾರ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಚುನಾವಣಾ ಪ್ರಕ್ರಿಯೆಗಳ ಕುರಿತು ತರಬೇತಿ ಹಾಗೂ ಸಲಹೆ ನೀಡಿದರು.

Proprietor
Proprietorhttps://skynews-lgs.com/
Proprietor / Editor In Chief - Sky News-Read The World Today. URN-KR230001579 AIMASS ID No-571 KARNATAKA
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

Latest news